ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ಮೈತ್ರಿ ಸರ್ಕಾರ ನಾಳೆ ವಿಶ್ವಾಸಮತಯಾಚನೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ.
ವಿಶ್ವಾಸಮತಯಾಚನೆ ನಡೆಸಲು ರಾಜ್ಯಪಾಲರು ನೀಡಿರುವ ನಿರ್ಧಾರ ಪ್ರಶ್ನಿಸಿ, ಉದ್ಧವ್ ಠಾಕ್ರೆ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಓಡಾಗ ವಾದ-ಪ್ರತಿವಾದ ಆಲಿಸಿರುವ ಸರ್ವೋಚ್ಛ ನ್ಯಾಯಾಲಯ ತೀರ್ಪು ಪ್ರಕಟಿಸಿದೆ .
ಈ ಹಿನ್ನೆಲೆ ಜೂನ್ 30 ರಂದು ಗುರುವಾರ ಉದ್ಧವ್ ಠಾಕ್ರೆ ವಿಧಾನ ಸಭೆಯಲ್ಲಿ ಬೆಳಿಗ್ಗೆ 11 ಗಂಟೆಗೆ ವಿಶ್ವಾಸಮತಯಾಚನೆ ಮಾಡಬೇಕಿದೆ.