BIG BREAKING | ಮಹಾ ‘ಸಿಎಂ’ ಸ್ಥಾನಕ್ಕೆ ಉದ್ಧವ್​​ ಠಾಕ್ರೆ ರಾಜೀನಾಮೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಹಾರಾಷ್ಟ್ರ ಮೈತ್ರಿ ಸರ್ಕಾರ ನಾಳೆ ವಿಶ್ವಾಸಮತಯಾಚನೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶ ಬೆನ್ನೆಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್​​ ಠಾಕ್ರೆ ರಾಜೀನಾಮೆ ನೀಡಿದ್ದಾರೆ.

ವಿಶ್ವಾಸಮತಯಾಚನೆ ನಡೆಸಲು ರಾಜ್ಯಪಾಲರು ನೀಡಿರುವ ನಿರ್ಧಾರ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಠಾಕ್ರೆ ಗೆ ಭಾರೀ ಹಿನ್ನೆಡೆಯಾಗಿದ್ದು, ಇದಾದ ಬಳಿಕ ಸುದ್ದಿಗೋಷ್ಠಿ ಕರೆದು ರಾಜೀನಾಮೆ ಘೋಷಿಸಿದ್ದಾರೆ.  ಈ ಮೂಲಕ ಎರಡೂವರೆ ವರ್ಷದ ‘ಮಹಾ ವಿಕಾಸ್ ಅಘಾಡಿ’ ಸರಕಾರದ ಆಡಳಿತ ಅಂತ್ಯವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!