ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿದ್ದ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದ ತುರ್ತು ಭೂಸ್ಪರ್ಶ ಮಾಡಿದೆ.
ಧಾರ್ ಜಿಲ್ಲೆಯ ಮನವಾರ್ ಪಟ್ಟಣಕ್ಕೆ ಹೆಲಿಕಾಪ್ಟರ್ ಬಂದಿಳಿದಿದೆ.
ಪೊಲೀಸರ ಪ್ರಕಾರ, ಚೌಹಾಣ್ ಅವರ ಹೆಲಿಕಾಪ್ಟರ್ ಸಂಜೆ ಧಾರ್ ತಲುಪಲು ಮನವಾರ್ನಿಂದ ಹೊರಟಿತು. ಆದರೆ, ತಾಂತ್ರಿಕ ದೋಷದಿಂದಾಗಿ ಅದು ಸ್ವಲ್ಪ ಸಮಯದ ನಂತರ(ಮಾನವರ್) ಗೆ ಹಿಂತಿರುಗಬೇಕಾಯಿತು.