BIG NEWS | ಶಬರಿಮಲೆಯಲ್ಲಿ ಮಕರಜ್ಯೋತಿ ದರುಶನ: ಕಣ್ತುಂಬಿಕೊಂಡ ಭಕ್ತಸಾಗರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ‘ಮಕರ ಜ್ಯೋತಿ’ ದರುಶನವಾಗಿದೆ. ಶ್ರೀ ಅಯ್ಯಪ್ಪ ಲಕ್ಷಾಂತರ ‘ಮಕರವಿಳಕ್ಕು’ ಅನ್ನು ಕಣ್ತುಂಬಿಕೊಂಡರು.
ಸಂಜೆ 6.40 ರ ವೇಳೆ ಪೊನ್ನಂಬಲ ಮೇಡಿನಲ್ಲಿ ಮಕರ ಜ್ಯೋತಿ ಬೆಳಗಲಿದೆ. ಸ್ವಾಮಿಯೇ ಅಯ್ಯಪ್ಪ ಎನ್ನುವ ಮಂತ್ರ ಘೋಷಣೆ ಮೂಲಕ ಈ ಕ್ಷಣಕ್ಕೆ ಸಾಕ್ಷಿಯಾದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!