BIG NEWS | ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: NIAಗೆ ವಹಿಸಿ ರಾಜ್ಯ ಸರ್ಕಾರ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಂಗಳೂರಿನ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ರಾಜ್ಯ ಸರ್ಕಾರ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿ ಆದೇಶಿಸಿದೆ.

ಈ ಸಂಬಂಧ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರವು, ಮಂಗಳೂರು ಆಟೋದಲ್ಲಿನ ಕುಕ್ಕರ್ ಬಾಂಬ್ ಸ್ಫೋಟ ಕೇಸ್ ಅನ್ನು ಯುಎಪಿಎ ಕಾಯ್ದೆಯ ಅನ್ವಯ ಎನ್‌ಐಎ ತನಿಖೆಗೆ ವರ್ಗಾಹಿಸಲು ಆದೇಶಿಸಿದೆ.
ಇಲ್ಲಿಯವರೆಗೂ ನಡೆದಿರುವ ತನಿಖೆಗಳು, ಸಾಕ್ಷಿಯ ಮಾಹಿತಿಗಳನ್ನು ಎನ್‌ಐಎಗೆ ವಹಿಸಬೇಕು ಎಂದು ರಾಜ್ಯ ಪೊಲೀಸರಿಗೆ ಸೂಚಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!