Thursday, March 23, 2023

Latest Posts

BIG NEWS | ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ ರಾವ್ ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೊಟ್ಟೆಯಲ್ಲಿ ನೋವುಕಂಡು ಬಂದು ತೊಂದರೆ ಅನುಭವಿಸಿದ ನಂತರ ಭಾನುವಾರ ಬೆಳಿಗ್ಗೆ ಹೈದರಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಹೊಟ್ಟೆಯಲ್ಲಿ ಸಣ್ಣ ಹುಣ್ಣು ಕಾಣಿಸಿಕೊಂಡಿದ್ದು, ಚಿಕಿತ್ಸೆ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತೆಲಂಗಾಣದ ಮಾನ್ಯ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರಿಗೆ ಇಂದು ಬೆಳಿಗ್ಗೆ ಹೊಟ್ಟೆಯಲ್ಲಿ ಅಸ್ವಸ್ಥತೆ ಕಾಣಿಸಿಕೊಂಡಿದೆ ಎಐಜಿ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿ ನಡೆಸಲಾಯಿತು. ಚಿಕಿತ್ಸೆ ಮುಂದುವರೆದಿದೆ ಎಂದು ಆಸ್ಪತ್ರೆ ಹೇಳಿಕೆ ಬಿಡುಗಡೆ ಮಾಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!