ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಯವತ್ಮಾಲ್ದಲ್ಲಿ ಚುನಾವಣಾ ರ್ಯಾಲಿಯನ್ನು ಮಾತನಾಡುತ್ತಿದ್ದ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಅವರು ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ.
ಈ ಸಮಯದಲ್ಲಿ ಅವರು ಅಂಗರಕ್ಷಕರು ಧಾವಿಸಿ. ಆಸ್ಪತ್ರೆಗೆ ಸಾಗಿಸಿದ್ದಾರೆ. ವೈದ್ಯರು ಗಡ್ಕರಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ .
ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದು, ತಕ್ಷಣ ಅವರ ಅಂಗರಕ್ಷಕರು ಹಾಗೂ ಪಕ್ಷದ ನಾಯಕರು ಧಾವಿಸಿ ಅವರನ್ನು ಆಸ್ಪತ್ರೆ ಸಾಗಿಸಿದ್ದಾರೆ.ಈ ವೇಳೆ ಕಾರ್ಯಕ್ರಮದಲ್ಲಿ ವೈದ್ಯರು ಇದ್ದ ಕಾರಣ ಅವರನ್ನು ಪರೀಕ್ಷೆ ಮಾಡಿ ಆಸ್ಪತ್ರೆ ಕರೆದುಕೊಂಡು ಹೋಗುವಂತೆ ಹೇಳಿದ್ದಾರೆ.