ಆರ್‌ಸಿಬಿಗೆ ಬಿಗ್ ಶಾಕ್, ದಿನೇಶ್ ಕಾರ್ತಿಕ್‌ಗೆ ಅನಾರೋಗ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆರ್‌ಸಿಬಿ ಈಗಾಗಲೇ ಸಂಕಷ್ಟದಲ್ಲಿದೆ, ಒಟ್ಟಾರೆ 11 ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಐದು ಪಂದ್ಯದಲ್ಲಿ ಗೆಲುವು ಸಾಧಿಸಿದೆ.

ಒಟ್ಟಾರೆ 10 ಅಂದೊಂದಿಗೆ ಏಳನೇ ಸ್ಥಾನದಲ್ಲಿರೋ ಆರ್‌ಸಿಬಿ ತಂಡಕ್ಕೆ ಬಿಗ್ ಶಾಕ್ ಎದುರಾಗಿದ್ದು, ತಂಡದ ಪ್ರಮುಖ ವಿಕೆಟ್ ಕೀಪರ್, ಬ್ಯಾಟರ್ ದಿನೇಶ್ ಕಾರ್ತಿಕ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ.

ಆರ್‌ಸಿಬಿಗೆ ಉಳಿದಿರುವುದು ಮೂರೇ ಪಂದ್ಯ, ಇಲ್ಲಿದೊಡ್ಡ ಅಂತರದ ಗೆಲುವು ಸಾಧಿಸಿದರೆ ಮಾತ್ರ ಮುಂದಿನ ಹಂತಕ್ಕೆ ತೇರ್ಗಡೆಯಾಗುತ್ತದೆ. ಈ ಬೆನ್ನಲ್ಲೇ ಕಾರ್ತಿಕ್ ಆರೋಗ್ಯದಲ್ಲೂ ಏರುಪೇರಾಗಿದ್ದು, ತಂಡದಲ್ಲಿ ಕಾಣಿಸಿಕೊಳ್ಳುತ್ತಾರಾ ಕಾದುನೋಡಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!