ಕಾಂಗ್ರೆಸ್ನಲ್ಲಿ ಬಿಗ್ ಶಫಲ್: ಸುರ್ಜೇವಾಲಾಗೆ ಡಬಲ್ ಚಾರ್ಜ್; ಕರ್ನಾಟಕ ಸೇರಿ ವಿವಿಧ ರಾಜ್ಯಗಳ ಹೊಣೆಗಾರಿಕೆ ಬದಲಾವಣೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಂಬರುವ ಚುನಾವಣೆಗಳು ಹಾಗೂ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಶನಿವಾರ ಮಹತ್ವದ ಸಂಘಟನಾ ಪುನರ್ರಚನೆ ಮಾಡಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಬಿಡುಗಡೆ ಮಾಡಿದ ಪ್ರಕಟಣೆಯ ಪ್ರಕಾರ, ಹಲವು ಹಿರಿಯ ನಾಯಕರಿಗೆ ಹೊಸ ರಾಜ್ಯಗಳ ಉಸ್ತುವಾರಿ ವಹಿಸಲಾಗಿದ್ದು, ಕರ್ನಾಟಕ ಸೇರಿದಂತೆ ಅಸ್ಸಾಂ, ಗುಜರಾತ್, ಪಂಜಾಬ್ ರಾಜ್ಯಗಳ ಪಕ್ಷ ಸಂಘಟನೆಯ ಜವಾಬ್ದಾರಿಯಲ್ಲಿ ಬದಲಾವಣೆ ಮಾಡಲಾಗಿದೆ. ಯಾರಿಗೆ ಎಲ್ಲಿಯ ಉಸ್ತುವಾರಿ? ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರನ್ನು ಅಸ್ಸಾಂ ಉಸ್ತುವಾರಿಯನ್ನಾಗಿ … Continue reading ಕಾಂಗ್ರೆಸ್ನಲ್ಲಿ ಬಿಗ್ ಶಫಲ್: ಸುರ್ಜೇವಾಲಾಗೆ ಡಬಲ್ ಚಾರ್ಜ್; ಕರ್ನಾಟಕ ಸೇರಿ ವಿವಿಧ ರಾಜ್ಯಗಳ ಹೊಣೆಗಾರಿಕೆ ಬದಲಾವಣೆ
Copy and paste this URL into your WordPress site to embed
Copy and paste this code into your site to embed