ಮರಳು ಸಾಗಿಸುತ್ತಿದ್ದ ಟ್ರಾಕ್ಟರ್ ಗೆ ಬೈಕ್ ಡಿಕ್ಕಿ: ಇಬ್ಬರ ದುರ್ಮ*ರಣ

ಹೊಸದಿಗಂತ ವರದಿ ಯಾದಗಿರಿ: ಮರಳು ಸಾಗಿಸುತ್ತಿದ್ದ ಟ್ರಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದ ಪರುಣಾಮ ಇಬ್ಬರು ದುರ್ಮರಣಕ್ಕೀಡಾದ ಘಟ‌ನೆ ಗುರಮಠಕಲ್ ತಾಲೂಕಿನ ಕಡೇಚೂರು ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ. ಗೌಡಗೇರಾ ಗ್ರಾಮದ ಶಿವರಾಜ್ (60), ಬಸವಲಿಂಗ (28) ಮೃತ ದುರ್ದೈವಿಗಳು. ಇದನ್ನೂ ಓದಿ: ಟ್ರಾಕ್ಟರ್ ಬಿಟ್ಟು ಟ್ರಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ತೀವ್ರ ಗಾಯಗೊಂಡ ಇಬ್ಬರನ್ನು ರಾಯಚೂರಿನ ರಿಮ್ಸ್ ನಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸೈದಾಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.