ಬೈಕ್ ಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸವಾರರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್;

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಕೆಂಭಾವಿ ಸಮೀಪ ಹುನಗುಂದ-ಸುರಪುರ ಹೆದ್ದಾರಿಯಲ್ಲಿ ನಡೆದಿದೆ.

ಬೀರಪ್ಪ ಮುದನೂರ(30), ಶರಣಪ್ಪ ಪರಸನಹಳ್ಳಿ(28) ಅಪಘಾತದಲ್ಲಿ ಮೃತಪಟ್ಟವರು ಎಂದು ಹೇಳಲಾಗಿದೆ.

ಅಪಘಾತದ ಸ್ಥಳಕ್ಕೆ ಕೆಂಭಾವಿ ಠಾಣೆಯ ಪಿಎಸ್‌ಐ ಅಮೋಘ ಕಾಂಬಳೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!