ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಇಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಅವರ ಜನ್ಮದಿನ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ, ಸಿಎಂ ಬಿಎಸ್’ವೈ ಸೇರಿದಂತೆ ರಾಜಕೀಯ ಗಣ್ಯರು ಶುಭಾಶಯ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮೋದಿ, ಡಿ.ವಿ.ಸದಾನಂದ ಗೌಡರ ಜನ್ಮ ದಿನಕ್ಕೆ ಶುಭಾಷಯ ತಿಳಿಸಿದ್ದಾರೆ. ನಮ್ಮ ಪಕ್ಷವನ್ನು ಬಲಪಡಿಸುವಲ್ಲಿ ಸದಾನಂದ ಗೌಡರ ಪಾತ್ರವೂ ದೊಡ್ಡದಿದೆ. ರಾಸಾಯನಿಕಗಳು ಮತ್ತು ರಸಗೊಬ್ಬರ ಕ್ಷೇತ್ರಗಳ ಅಭಿವೃದ್ಧಿ ಮಾಡುವಲ್ಲಿ ಮುಂಚೂಣಿಯಲ್ಲಿದ್ದಾರೆ. ಅವರ ದೀರ್ಘ ಆಯುಷ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸುವುದಾಗಿ ಹೇಳಿದ್ದಾರೆ.
ಹಿರಿಯ ನಾಯಕರು, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರು, ಆತ್ಮೀಯರೂ ಆದ ಶ್ರೀ ಡಿ.ವಿ.ಸದಾನಂದ ಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಕಾಮನೆಗಳು. ದೇವರ ಅನುಗ್ರಹ ಸದಾ ಇರಲಿ ಎಂದು ಹಾರೈಸುತ್ತೇನೆ. @DVSadanandGowda
— B.S. Yediyurappa (@BSYBJP) March 18, 2021
ಹಿರಿಯ ನಾಯಕರು, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರು, ಆತ್ಮೀಯರೂ ಆದ ಶ್ರೀ ಡಿ.ವಿ.ಸದಾನಂದ ಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಕಾಮನೆಗಳು. ದೇವರ ಅನುಗ್ರಹ ಸದಾ ಇರಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಬಿಎಸ್ ವೈ ಟ್ವೀಟ್ ಮಾಡಿದ್ದಾರೆ.
ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಡಿ.ವಿ.ಸದಾನಂದ ಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಭಗವಂತ ತಮಗೆ ಉತ್ತಮ ಆಯುರಾರೋಗ್ಯ ನೀಡಿ ಇನ್ನಷ್ಟು ದೀರ್ಘಕಾಲ ರಾಷ್ಟ್ರಸೇವೆಯಲ್ಲಿ ತೊಡಗಿಸಿಕೊಳ್ಳುವ ಅವಕಾಶ ನೀಡಲಿ ಎಂದು ಪ್ರಾರ್ಥಿಸುತ್ತೇನೆ.@DVSadanandGowda pic.twitter.com/FKoyQ9wP2U
— Dr Sudhakar K (@mla_sudhakar) March 18, 2021
ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಡಿ.ವಿ.ಸದಾನಂದ ಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತ ತಮಗೆ ಉತ್ತಮ ಆಯುರಾರೋಗ್ಯ ನೀಡಿ ಇನ್ನಷ್ಟು ದೀರ್ಘಕಾಲ ರಾಷ್ಟ್ರಸೇವೆಯಲ್ಲಿ ತೊಡಗಿಸಿಕೊಳ್ಳುವ ಅವಕಾಶ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವ ಕೆ. ಸುಧಾಕರ್ ಹೇಳಿದ್ದಾರೆ.
ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಡಿ.ವಿ.ಸದಾನಂದ ಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಭಗವಂತ ತಮಗೆ ಉತ್ತಮ ಆಯುರಾರೋಗ್ಯ ನೀಡಿ ಇನ್ನಷ್ಟು ದೀರ್ಘಕಾಲ ರಾಷ್ಟ್ರಸೇವೆಯಲ್ಲಿ ತೊಡಗಿಸಿಕೊಳ್ಳುವ ಅವಕಾಶ ನೀಡಲಿ ಎಂದು ಪ್ರಾರ್ಥಿಸುತ್ತೇನೆ.@DVSadanandGowda pic.twitter.com/FKoyQ9wP2U
— Dr Sudhakar K (@mla_sudhakar) March 18, 2021
ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವರು, ನನ್ನ ಆತ್ಮೀಯರಾಗಿರುವ ಶ್ರೀ ಸದಾನಂದ ಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಶ್ರೀದೇವರ ಕೃಪೆ ಸದಾ ತಮ್ಮ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ.@DVSadanandGowda pic.twitter.com/r4jL8bGZJN
— Laxman Sangappa Savadi | ಲಕ್ಷ್ಮಣ್ ಸಂಗಪ್ಪ ಸವದಿ (@LaxmanSavadi) March 18, 2021
ಕೇಂದ್ರ ಸಚಿವರು, ನಮ್ಮ ಪಕ್ಷದ ಹಿರಿಯ ನಾಯಕರು ಆಗಿರುವ ಶ್ರೀ ಸದಾನಂದ ಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಭಗವಂತನ ಆಶೀರ್ವಾದ ಸದಾ ನಿಮ್ಮ ಮೇಲಿರಲಿ ಎಂದು ನನ್ನ ಶುಭ ಹಾರೈಕೆಗಳು.@DVSadanandGowda pic.twitter.com/R6half5ncj
— Dr. Ashwathnarayan C. N. (@drashwathcn) March 18, 2021
ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರು, ನಮ್ಮ ಪಕ್ಷದ ಹಿರಿಯ ನಾಯಕರಾದ ಶ್ರೀ @DVSadanandGowda ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು.
ಭಗವಂತ ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ನೀಡಿ ಭಾರತ ಮಾತೆಯ ಸೇವೆ ಮಾಡುವುದಕ್ಕೆ ಇನ್ನೂ ಹೆಚ್ಚಿನ ಶಕ್ತಿ ನೀಡಲಿ ಎಂದು ಹಾರೈಸುತ್ತೆನೆ.@DVSadanandGowda pic.twitter.com/joQQNwMcMV
— Shivaram Hebbar (@ShivaramHebbar) March 18, 2021