ಹೊಸ ದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯದಲ್ಲಿ ಕೊರೋನಾ ಅಬ್ಬರ ಜೋರಾಗಿದ್ದು, ಈ ಸಂಬಂಧ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಆರೋಗ್ಯ ಸಚಿವ ಕೆ. ಸುಧಾಕರ್ ಗೆ ಟಾಂಗ್ ನೀಡಿದೆ.
ಕಳೆದ ವರ್ಷ ಕೊರೋನಾ ಬಂದಾಗ ಸ್ವಿಮ್ಮಿಂಗ್ ಫೂಲ್ನಲ್ಲಿ ಮೋಜು ಮಾಡುತ್ತಿದ್ದರು. ಈ ಭಾರಿ ಕರೋನಾ ಉಲ್ಬಣಿಸಿದಾಗ ಸಿಡಿಗೆ ತಡೆಯಾಜ್ಞೆ ತರುವುದರಲ್ಲಿ, ಕಂಡವರ ಪತ್ನಿಯರ ಲೆಕ್ಕ ಹಾಕುವುದರಲ್ಲಿ ಬ್ಯುಸಿಯಾಗಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಟೀಕಿಸಿದೆ.
ಆಂತರಿಕ ಕಚ್ಚಾಟ, ಸಿಡಿ ಕಳ್ಳಾಟದಲ್ಲಿ ಮುಳುಗಿದ ಬಿಜೆಪಿ ಸರ್ಕಾರ, ಕೊರೋನಾ ನಿರ್ವಹಿಸುವುದರಲ್ಲಿ ಸೋತಿದೆ ಎಂದು ಆರೋಪಿಸಿದೆ.
ಕಳೆದ ವರ್ಷ ಕರೋನಾ ಬಂದಾಗ ಸ್ವಿಮ್ಮಿಂಗ್ ಫೂಲ್ನಲ್ಲಿ ಮೋಜು ಮಾಡುತ್ತಿದ್ದರು.
ಈ ಭಾರಿ ಕರೋನಾ ಉಲ್ಬಣಿಸಿದಾಗ ಸಿಡಿಗೆ ತಡೆಯಾಜ್ಞೆ ತರುವುದರಲ್ಲಿ, ಕಂಡವರ ಹೆಂಡತಿಯರ ಲೆಕ್ಕ ಹಾಕುವುದರಲ್ಲಿ ಬ್ಯುಸಿಯಾಗಿದ್ದಾರೆ @mla_sudhakar
ಆಂತರಿಕ ಕಚ್ಚಾಟ, ಸಿಡಿ ಕಳ್ಳಾಟದಲ್ಲಿ ಮುಳುಗಿದ @BJP4Karnataka ಸರ್ಕಾರ ಕರೋನಾ ನಿರ್ವಹಿಸುವುದರಲ್ಲಿ ಸೋತಿದೆ pic.twitter.com/IfeUL9cYJu
— Karnataka Congress (@INCKarnataka) April 6, 2021