ಬೈಂದೂರು| 12ನೇ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಗುರುರಾಜ್ ಶೆಟ್ಟಿ ಗಂಟಿಹೊಳೆ ಮುನ್ನಡೆ

ಹೊಸದಿಗಂತ ವರದಿ ದಕ್ಷಿಣ ಕನ್ನಡ:

ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ12ನೇ ಸುತ್ತಿನ ಮತ ಎಣಿ ಬಳಿಕ ಬಿಜೆಪಿ ಗುರುರಾಜ್ ಶೆಟ್ಟಿ ಗಂಟಿಹೊಳೆ 9000 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ನ ಗೋಪಾಲ ಪೂಜಾರಿ ಹಿನ್ನೆಡೆಯಲ್ಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!