ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಅವರು ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸೋಕೆ ಎಲ್ಲ ರೀತಿಯ ಪ್ರಯತ್ನ ಮಾಡ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಆಪರೇಷನ್ ಕಮಲದ ಬಗ್ಗೆ ಹೆಚ್ಚು ಗೊತ್ತಿಲ್ಲ. ಆದರೆ ಸರ್ಕಾರವನ್ನು ಕೆಡವೋಕೆ ಎಲ್ಲ ರೀತಿಪ್ರಯತ್ನ ಮಾಡ್ತಿದ್ದಾರೆ, ಆಪರೇಷನ್ ಕಮಲ ಸಕ್ಸಸ್ ಆಗೋದಿಲ್ಲ. ಮುಂದೆ ಇದರ ಬಗ್ಗೆ ಮಾತಾಡ್ತೀನಿ ಎಂದಿದ್ದಾರೆ.