ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ದಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕರಾವಳಿ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದಾ ಅವರು ಇಂದು ಉಡುಪಿಗೆ ಆಗಮಿಸಿದ್ದು, ಆದಿ ಉಡುಪಿ ಹೆಲಿಪ್ಯಾಡ್‌‌ನಲ್ಲಿ ಲ್ಯಾಂಡ್ ನಲ್ಲಿ ಅವರನ್ನು ಬಿಜೆಪಿ ನಾಯಕರು ಪುಷ್ಟ ನೀಡಿ ಸ್ವಾಗತಿಸಿದ್ದಾರೆ.
ಬಳಿಕ ಶ್ರೀಕೃಷ್ಣ ಮಠಕ್ಕೆ ನಡ್ಡಾ ಅವರು ಭೇಟಿ ನೀಡಿ. ಶ್ರೀ ಕೃಷ್ಣನ ದರುಶನ ಪಡೆದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿಟಿ ರವಿ, ಮೊದಲಾದವರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!