ಊರ್ವ ಶಾಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಕ್ಕುಚಲಾವಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಮತದಾನ ಬಿರುಸಿನಿಂದ ಸಾಗಿದೆ.

ಇಂದು ಬೆಳಗ್ಗೆ  8:30ಕ್ಕೆ ಮಂಗಳೂರಿನ ಉರ್ವ ಶಾಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಕ್ಕುಚಲಾವಣೆ ಮಾಡಿದ್ದಾರೆ.  ಸರತಿ ಸಾಲಿನಲ್ಲಿಯೇ ಬಂದು ಹಕ್ಕು ಚಲಾಯಿಸಿದರು. ಈ ವೇಳೆ ಸಂಸದರಿಗೆ ಬಿಜೆಪಿ ಕಾರ್ಯಕರ್ತರು ಸಾಥ್‌ ನೀಡಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!