ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಸ್ಪರ್ಧಿಸಲಿದ್ದು, ಬಿಜೆಪಿ ಬಹುಮತದಿಂದ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಬಾರಿ ಗೋರಖ್ ಪುರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸ್ಪರ್ಧಿಸಲಿದ್ದಾರೆ.
ಈ ವೇಳೆ ಚುನಾವಣೆಯಲ್ಲಿ ಸ್ಪರ್ಧಿಸಲು ಅನುಮತಿ ನೀಡಿದ ಪಕ್ಷದ ನಾಯಕರಿಗೆ ಕೃತಜ್ಞತೆ ಸಲ್ಲಿಸಿದರು. ಈ ಚುನಾವಣೆ ಮೂಲಕ ಬಿಜೆಪಿ ಕಾರ್ಯಕರ್ತರು ಮತ್ತು ನಾಯಕರು ಬಹುಮತದಿಂದ ಲ್ಲಾ ಕ್ಷೇತ್ರದಲ್ಲೂ ಜಯಗಳಿಸಿ ಮತ್ತೆ ಸರ್ಕಾರ ರಚಿಸಲಿದೆ ಎಂದು ಅಭಿಪ್ರಾಯಪಟ್ಟರು.
ಬಿಜೆಪಿ ಸರ್ಕಾರದ ಈವರೆಗೆ ಮಾಡಿದ ಅಭಿವೃದ್ಧಿ ಕುರಿತು ಜನರಿಗೆ ತಿಳಿದಿದೆ.
ನಿನ್ನೆಯಷ್ಟೆ ಯುಪಿ ಸರ್ಕಾರ ಮೊದಲ ಹಂತಕ್ಕೆ 58 ಸ್ಥಾನಗಳ ಪೈಕಿ 57 ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ.