ಹೊಸದಿಗಂತ ಡಿಜಿಟಲ್ ಡೆಸ್ಕ್
ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ ಹೇಳಿದ ಪ್ರಧಾನಿ ಮೋದಿ, ಹಿಮಾಚಲ ಪ್ರದೇಶದಲ್ಲಿ ಪಕ್ಷದ ಸೋಲಿನ ಬಗ್ಗೆ ಮಾತನಾಡಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಅವರು, ಮಾಡಿದ್ದಾರೆ.ಬಿಜೆಪಿ ಮೇಲಿನ ಪ್ರೀತಿ ಮತ್ತು ಬೆಂಬಲಕ್ಕಾಗಿ ನಾನು ಚಿರಋಣಿಯಾಗಿದ್ದೇನೆ.ಹಿಮಾಚಲ ಪ್ರದೇಶದ ಜನರಿಗೆ ಧನ್ಯವಾದ ಹೇಳುತ್ತೇನೆ .ಮುಂದಿನ ದಿನಗಳಲ್ಲಿ ರಾಜ್ಯದ ಆಶೋತ್ತರಗಳನ್ನು ಈಡೇರಿಸಲು, ಜನರ ಸಮಸ್ಯೆಗಳ ಬಗ್ಗೆ ಹೋರಾಡಲು ಬಿಜೆಪಿ ಶ್ರಮಿಸುತ್ತದೆ ಎಂದು ಹೇಳಿದ್ದಾರೆ.
I thank the people of Himachal Pradesh for the affection and support for the BJP. We will keep working to fulfil the aspirations of the state and raise people’s issues in the times to come. @BJP4Himachal
— Narendra Modi (@narendramodi) December 8, 2022