SHOCKING | ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ವೇಳೆ ಸಿಡಿಲೇಟು: ಯುವಕ ಸಾವು

ಹೊಸದಿಗಂತ ವರದಿ ಉಡುಪಿ:

ಮೊಬೈಲ್‌ ಪೋನ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಸಿಡಿಲು ಬಡಿದ ಪರಿಣಾಮ ಯುವಕನೋರ್ವ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಆವರ್ಸೆ ಸಮೀಪ ಕಿರಾಡಿ ಎಂಬಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ಪ್ರಮೋದ್‌ ಶೆಟ್ಟಿ ( 24) ಸಾವನ್ನಪ್ಪಿದ ದುರ್ದೈವಿ ಎಂದು ತಿಳಿದುಬಂದಿದೆ.

ಮನೆಯ ಹೊರಭಾಗದಲ್ಲಿ ಕುಳಿತು ಫೋನ್ ಮೂಲಕ ಮಾತನಾಡುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡ ಆತನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಲಾಯಿತಾದರೂ ಮಾರ್ಗಮಧ್ಯ ಆತ ಸಾವನ್ನಪ್ಪಿದ್ದಾನೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!