ದಿಗಂತ ವರದಿ ಧಾರವಾಡ:
ಇಲ್ಲಿನ ಕಲ್ಯಾಣ ನಗರದ ಚೆಂಬೆಳಕಿನ ನಿವಾಸದಿಂದ ಡಾ. ಚೆನ್ನವೀರ ಕಣವಿ ಅವರ ಪಾರ್ಥೀವ
ಶರೀರವನ್ನು ಕರ್ನಾಟಕ ಕಾಲೇಜಿನ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಯಿತು.
ಶಾಸಕ ಅರವಿಂದ ಬೆಲ್ಲದ, ಮಾಜಿ ಸಭಾಪತಿ ಡಾ. ವೀರಣ್ಣ ಮತ್ತಿಕಟ್ಟಿ, ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ, ಡಿಸಿ ನಿತೇಶ ಪಾಟೀಲ ಸೇರಿದಂತೆ ಅನೇಕರು ಅಂತಿಮ ದರ್ಶನ ಪಡೆದರು.