ಕೆನಡಾದಲ್ಲಿ ಹ*ತ್ಯೆಗೀಡಾದ ಕನ್ನಡಿಗನ ಪಾರ್ಥಿವ ಶರೀರ ಫೆ.16ಕ್ಕೆ ಬೆಂಗಳೂರಿಗೆ: ಸಂಸದ ಡಾ.ಕೆ.ಸುಧಾಕರ್
ಹೊಸದಿಗಂತ ಡಿಜಿಟಲ್ ಡೆಸ್ಕ್: ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು ಮೂಲದ ಚಂದನ್ ಕುಮಾರ್ ಅವರು ಕೆನಡಾ ದೇಶದ ಟೊರೊಂಟೊ ನಗರದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ ಘಟನೆ ಬಳಿಕ, ಅವರ ಪಾರ್ಥಿವ ಶರೀರವನ್ನು ತಾಯ್ನಾಡಿಗೆ ತರಲು ನಡೆದ ಪ್ರಯತ್ನಗಳಿಗೆ ಇದೀಗ ಫಲ ಸಿಕ್ಕಿದೆ. ಫೆಬ್ರವರಿ 14ರಂದು ಟೊರಾಂಟೋದಿಂದ ಹೊರಡುವ ದೇಹ, ನವದೆಹಲಿ ಮೂಲಕ ಫೆಬ್ರವರಿ 16ರ ಬೆಳಗ್ಗೆ ಸುಮಾರು 8:30ಕ್ಕೆ ಬೆಂಗಳೂರಿಗೆ ತಲುಪಲಿದೆ ಎಂದು ತಿಳಿಸಲಾಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಂಸದ ಡಾ.ಕೆ.ಸುಧಾಕರ್, ದುಃಖದಲ್ಲಿರುವ ಕುಟುಂಬಕ್ಕೆ ಕನಿಷ್ಠ … Continue reading ಕೆನಡಾದಲ್ಲಿ ಹ*ತ್ಯೆಗೀಡಾದ ಕನ್ನಡಿಗನ ಪಾರ್ಥಿವ ಶರೀರ ಫೆ.16ಕ್ಕೆ ಬೆಂಗಳೂರಿಗೆ: ಸಂಸದ ಡಾ.ಕೆ.ಸುಧಾಕರ್
Copy and paste this URL into your WordPress site to embed
Copy and paste this code into your site to embed