CINE | ಆಪರೇಷನ್‌ ಸಿಂಧೂರಕ್ಕೆ ಜೈಕಾರ ಹಾಕಿದ ಬಾಲಿವುಡ್‌, ಭಾರತ್‌ ಮಾತಾ ಕಿ ಜೈ!!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ತಡರಾತ್ರಿ ಪಾಕಿಸ್ತಾನದಲ್ಲಿರುವ ಉಗ್ರರ 9 ಅಡುಗುತಾಣಗಳ ಮೇಲೆ ದಾಳಿ ನಡೆಸುವ ಮೂಲಕ ಪಹಲ್ಗಾಮ್‌ನಲ್ಲಿ ನಡೆದ ನರಮೇಧಕ್ಕೆ ಭಾರತ ತಕ್ಕ ಪಾಠ ಕಲಿಸಿದೆ. ಈ ಹಿನ್ನೆಲೆ ಬಾಲಿವುಡ್ ಮಂದಿ ಅನುಪಮ್ ಖೇರ್, ರಿತೇಶ್ ಸೇರಿದಂತೆ ಅನೇಕರು ‘ಆಪರೇಷನ್ ಸಿಂಧೂರ’ ಕಾರ್ಯಚರಣೆಯನ್ನು ಶ್ಲಾಘಿಸಿದ್ದಾರೆ.

ಭಾರತ್ ಮಾತಾ ಕಿ ಜೈ ಆಪರೇಷನ್ ಸಿಂಧೂರ ಎಂದು ಅನುಪಮ್ ಖೇರ್ ಸೋಷಿಯ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೈ ಹಿಂದ್ ಸೇನಾ, ಭಾರತ್ ಮಾತಾ ಕಿ ಜೈ ಎಂದು ನಟ ರಿತೇಶ್ ದೇಶ್‌ಮುಖ್ ಬರೆದಿದ್ದಾರೆ.

ನಿಮ್ರತ್ ಕೌರ್ ಎಕ್ಸ್‌ನಲ್ಲಿ, ನಮ್ಮ ಪಡೆಗಳೊಂದಿಗೆ ಒಗ್ಗೂಡಿ. ಒಂದು ದೇಶ. ಒಂದು ಮಿಷನ್. ಜೈಹಿಂದ್, ಆಪರೇಷನ್ ಸಿಂಧೂರ್. ಜೈ ಹಿಂದ್ ಕಿ ಸೇನಾ ಎಂದು ಬರೆದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!