ACCIDENT | ರಸ್ತೆ ದಾಟುವಾಗ ತಲೆತಿರುಗಿ ಬಿದ್ದ ಬಾಲಕನ ಮೇಲೆ ಹರಿದ ಖಾಸಗಿ ಬಸ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಪ್ಪನಿಗೆ ಔಷಧ ತರೋದಕ್ಕೆ ಹೋದ ಬಾಲಕನೊಬ್ಬ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಬೆಂಗಳೂರಿನ ಬಾಗಲೂರು-ಹೆಣ್ಣೂರು ರಸ್ತೆಯಲ್ಲಿ ಔಷಧ ತರಲು 16 ವರ್ಷದ ವರುಣ್ ಮೃತ ಬಾಲಕ. ಅಪ್ಪನಿಗೆ ಹುಷಾರಿಲ್ಲ ಎಂದು ವರುಣ್ ಹೊರಗೆ ಹೋಗಿದ್ದ, ಈ ವೇಳೆ ರಸ್ತೆಯಲ್ಲಿ ತಲೆ ತಿರುಗಿ ಬಿದ್ದಿದ್ದಾನೆ. ಬೀಳುತ್ತಿದ್ದಂತೆಯೇ ಏಕಾಏಕಿ ಬಂದ ಖಾಸಗಿ ಬಸ್ ಆತನ ಮೇಲೆ ಹರಿದು ಹೋಗಿದೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಬಾಗಲೂರು ಹೆಣ್ಣೂರು ರಸ್ತೆಯಲ್ಲಿ ವೈಟ್ ಟಾಪಿಂಗ್ ಕೆಲಸ ನಡೆಯುತ್ತಿದ್ದು, ಎರಡೂ … Continue reading ACCIDENT | ರಸ್ತೆ ದಾಟುವಾಗ ತಲೆತಿರುಗಿ ಬಿದ್ದ ಬಾಲಕನ ಮೇಲೆ ಹರಿದ ಖಾಸಗಿ ಬಸ್
Copy and paste this URL into your WordPress site to embed
Copy and paste this code into your site to embed