Tuesday, May 30, 2023

Latest Posts

ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿದ್ದ ಬಾಲಕ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಯಚೂರಿನ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಬಾಲಕ ಮೃತಪಟ್ಟಿದ್ದಾನೆ.

ನೀರು ಸರಬರಾಜು ಮಾಡುವ ಪೈಪ್ ಲೈನ್‌ಗೆ ಚರಂಡಿ ನೀರು ಸೇರುತ್ತಿದ್ದು, ಎರಡು ಮೂರು ದಿನದಿಂದ ಜನ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಐದು ವರ್ಷದ ಬಾಲಕ ಹನುಮೇಶ್ ಮೃಪಟ್ಟಿದ್ದಾನೆ.

ಸದ್ಯ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಗ್ರಾಮದ ನೀರಿನ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!