ಕುಮಾರಸ್ವಾಮಿ ಹೇಳಿಕೆಗೆ ಬ್ರಾಹ್ಮಣ ಮಹಾ ಸಂಘದ ರಾಜ್ಯಾಧ್ಯಕ್ಷ ಜಿ.ಆರ್.ಪ್ರದೀಪ್ ಖಂಡನೆ

ಹೊಸದಿಗಂತ ವರದಿ,ಕಲಬುರಗಿ:

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು,ಮಹಾ ಸಂಘ ಇದನ್ನು ಬಲವಾಗಿ ಖಂಡಿಸುತ್ತದೆ ಎಂದು ಅಖಿಲ ಭಾರತೀಯ ಬ್ರಾಹ್ಮಣ ಮಹಾ ಸಂಘದ ರಾಜ್ಯಾಧ್ಯಕ್ಷ ಜಿ.ಆರ್. ಪ್ರದೀಪ್ ಹೇಳಿದರು.

ಬುಧವಾರ ನಗರದಲ್ಲಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಕೂಡಲೇ ಬ್ರಾಹ್ಮಣ ಸಮುದಾಯಕ್ಕೆ ಕ್ಷಮೇ ಯಾಚನೇ ಮಾಡಬೇಕು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!