Tuesday, March 28, 2023

Latest Posts

ಕುಮಾರಸ್ವಾಮಿ ಹೇಳಿಕೆಗೆ ಬ್ರಾಹ್ಮಣ ಮಹಾ ಸಂಘದ ರಾಜ್ಯಾಧ್ಯಕ್ಷ ಜಿ.ಆರ್.ಪ್ರದೀಪ್ ಖಂಡನೆ

ಹೊಸದಿಗಂತ ವರದಿ,ಕಲಬುರಗಿ:

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು,ಮಹಾ ಸಂಘ ಇದನ್ನು ಬಲವಾಗಿ ಖಂಡಿಸುತ್ತದೆ ಎಂದು ಅಖಿಲ ಭಾರತೀಯ ಬ್ರಾಹ್ಮಣ ಮಹಾ ಸಂಘದ ರಾಜ್ಯಾಧ್ಯಕ್ಷ ಜಿ.ಆರ್. ಪ್ರದೀಪ್ ಹೇಳಿದರು.

ಬುಧವಾರ ನಗರದಲ್ಲಿ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಕೂಡಲೇ ಬ್ರಾಹ್ಮಣ ಸಮುದಾಯಕ್ಕೆ ಕ್ಷಮೇ ಯಾಚನೇ ಮಾಡಬೇಕು ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!