12 ವರ್ಷಗಳ ವಂಚನೆಯ ಆಟಕ್ಕೆ ಬಿತ್ತು ಬ್ರೇಕ್: ನಕಲಿ ಡಿವೈಎಸ್‌ಪಿ ಕೊನೆಗೂ ಅರೆಸ್ಟ್!

ಹೊಸದಿಗಂತ ವರದಿ ವಿಜಯಪುರ: ನಿರುದ್ಯೋಗಿ ಯುವಕರಿಗೆ ಪಿಎಸ್‌ಐ, ಪೊಲೀಸ್ ನೌಕರಿ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ.ಗಳನ್ನು ವಂಚಿಸಿ, ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ, ನಕಲಿ ಡಿವೈಎಸ್‌ಪಿಯೊಬ್ಬನನ್ನು ನಗರದ ಎಪಿಎಂಸಿ ಪೊಲೀಸ್ ಠಾಣೆಯ ತನಿಖಾ ತಂಡ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ವರಗೋಡದಿನ್ನಿಯ ಗ್ಯಾನನಗೌಡ ಉರ್ಫ್ ಜ್ಞಾನಗೌಡ ಉರ್ಫ್ ಗಣೇಶ ಉರ್ಫ್ ಸಿ. ಸಂಪತ್‌ಕುಮಾರ ಸಿದ್ದನಗೌಡ ಪಾಟೀಲ (31) ಬಂಧಿತ ಆರೋಪಿ. ಆರೋಪಿ ತಾನು ಡಿವೈಎಸ್‌ಪಿ ಎಂದು ಹೇಳಿಕೊಂಡು ಖಾಕಿ ಸಮವಸ್ತ್ರ ಧರಿಸಿ ನಿರುದ್ಯೋಗಿ ಯುವಕರಿಗೆ … Continue reading 12 ವರ್ಷಗಳ ವಂಚನೆಯ ಆಟಕ್ಕೆ ಬಿತ್ತು ಬ್ರೇಕ್: ನಕಲಿ ಡಿವೈಎಸ್‌ಪಿ ಕೊನೆಗೂ ಅರೆಸ್ಟ್!