ಲಂಚ ಪ್ರಕರಣ: ರೈಲ್ವೆ ಅಧಿಕಾರಿಯನ್ನು ಬಂದಿಸಿದ ಸಿಬಿಐ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಲಂಚ ಪ್ರಕರಣದಲ್ಲಿ ಭಾರತೀಯ ರೈಲ್ವೆ ಸೇವೆಯ ಇಂಜಿನಿಯರ್ಸ್ ವಿಭಾಗದ ಅಧಿಕಾರಿಯನ್ನು ಸಿಬಿಐ ಬಂಧಿಸಿದೆ.
ಜಿತೇಂದ್ರ ಪಾಲ್ ಸಿಂಗ್ ಬಂಧನಕ್ಕೊಳಗಾಗಿರುವ ಅಧಿಕಾರಿಯಾಗಿದ್ದು, ಗುವಾಹಟಿಯಲ್ಲಿ ಹೆಚ್ಚುವರಿ ವಿಭಗೀಯ ರೈಲ್ವೆ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ.
ಸಿಂಗ್ ಅವರೊಂದಿಗೆ ಅವರ ಸಹಾಯಕ ಅಧಿಕಾರಿಯನ್ನೂ ಬಂಧಿಸಲಾಗಿದ್ದು, ದೆಹಲಿಯಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಸಿಬಿಐ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!