ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಎಸ್.ಎಂ ಕೃಷ್ಣರ ಆರೋಗ್ಯ ವಿಚಾರಿಸಿದ ಬಿ.ಎಸ್ ಯಡಿಯೂರಪ್ಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಆರೋಗ್ಯ ವಿಚಾರಿಸಿದರು.
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ತೀವ್ರ ಉಸಿರಾಟದ ತೊಂದರೆಯಿಂದ ಸೆಪ್ಟೆಂಬರ್ 25 ರಂದು ಖಾಸಗಿ ಆಸ್ಪತ್ರೆಗೆ ಕರೆತರಲಾಯಿತು. ಆಸ್ಪತ್ರೆಯ ವೈದ್ಯರ ಮೂಲಗಳ ಪ್ರಕಾರ, ಕೃಷ್ಣ ಅವರು ಕನಿಷ್ಠ ಉಸಿರಾಟದ ಬೆಂಬಲವನ್ನು ಮಾತ್ರ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!