ಬಜೆಟ್ 2022| ಕೋವಿಡ್ ನಡುವೆಯೂ ರಾಜ್ಯ ಪ್ರಗತಿಯತ್ತ ಮುನ್ನಡೆಯುತ್ತಿದೆ: ಸಿಎಂ ಬೊಮ್ಮಾಯಿ 

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಬಹುನಿರೀಕ್ಷಿತ ರಾಜ್ಯ ಬಜೆಟ್ ಮಂಡನೆ ಇದೀಗ ಆರಂಭವಾಗಿದೆ.  ಸಂಪುಟ ಸಭೆಯ ಅನುಮೋದನೆ ಪಡೆದು ಸಿಎಂ ಬೊಮ್ಮಾಯಿ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ಸಹೋದ್ಯೋಗಿಗಳು ಶುಭಾಶಯ ಕೋರಿದ್ದಾರೆ.

ಕೋವಿಡ್ ನಡುವೆಯೂ ರಾಜ್ಯ ಪ್ರಗತಿಯತ್ತ ಮುನ್ನಡೆಯುತ್ತಿದೆ. ಎಲ್ಲ ಇಲಾಖೆಗಳ ಸಹಾಯದಿಂದ ಕೋವಿಡ್ ನಿಯಂತ್ರಣಕ್ಕೆ ಬಂದಿದೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ತಿಳಿಸುತ್ತೇವೆ. ಅವರ ಮಹತ್ವಾಕಾಂಕ್ಷೆಯಿಂದ ಮುನ್ನಡೆಯುತ್ತಿದ್ದೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!