BUDGET | ರಾಜ್ಯದ ರಸ್ತೆ, ಮೂಲಸೌಕರ್ಯ ಅಭಿವೃದ್ಧಿಗಾಗಿ ಹೊಸ ಕಾರ್ಯಕ್ರಮ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮ್ಮ 16ನೇ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗಾಗಿ ಹೊಸ ಕಾರ್ಯಕ್ರಮ ಜಾರಿ ಮಾಡಲಿದ್ದೇವೆ ಎಂದು ಘೋಷಿಸಿದ್ದಾರೆ.

ಈ ಯೋಜನೆ ಅಡಿ ರಾಜ್ಯದ ಎಲ್ಲಾ ವಿಧಾನಸಭೆ ಕ್ಷೇತ್ರದ ರಸ್ತೆ, ಸಣ್ಣ ನೀರಾವರಿ, ಮೂಲ ಸೌಕರ್ಯಗಳಿಗೆ 8 ಸಾವಿರ ಕೋಟಿ ಅನುದಾನ ನೀಡುವುದಾಗಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!