ಕುದುರೆಗೆ ಡಿಕ್ಕಿಯಾದ ಬಸ್: ಕುದುರೆ, ಕುದುರೆ ಸವಾರ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕುದುರೆಗೆ ಬಸ್ ಡಿಕ್ಕಿಯಾದ ಪರಿಣಾಮ ಕುದುರೆ ಹಾಗೂ ಕುದುರೆ ಸವಾರ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಪೆದಮಲೆ ಎಂಬಲ್ಲಿ ಭಾನುವಾರ ನಡೆದಿದೆ.

ಗಾಯಾಳು ಸವಾರನನ್ನು ಸಚಿನ್ ಪೆಲಪ್ಪಾರ್ ಎಂದುಬಲ ಗುರುತಿಸಲಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ಕುದುರೆಗೆ ಕೂಡಾ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಚಿಕಿತ್ಸೆಗೊಳಪಡಿಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!