ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಬಜೆಟ್ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರು ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ ಅವರ ಸಾರಿಗೆ ವೆಚ್ಚವನ್ನು
ಗಮನದಲ್ಲಿಟ್ಟುಕೊಂಡು ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಿಸಿದ್ದಾರೆ.
ಶಾಲಾ/ಕಾಲೇಜು ವಿದ್ಯಾರ್ಥಿನಿಯರಿಗೆ ಇನ್ಮುಂದೆ ಉಚಿತ ಬಸ್ ಪಾಸ್ ಲಭ್ಯವಿರಲಿದೆ. ಬಜೆಟ್ನಲ್ಲಿ ಈ ಕುರಿತು ಸಿಎಂ ಘೋಷಣೆ ಮಾಡಿದ್ದಾರೆ.