ರಾಜ್ಯ ಬಜೆಟ್ಗೆ ಕ್ಯಾಬಿನೆಟ್ ಗ್ರೀನ್ ಸಿಗ್ನಲ್: ಸಿಎಂ ಕೈಲಿ ಆಯವ್ಯಯದ ಅಂತಿಮ ಹಸ್ತಪ್ರತಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್ಗೆ ಅಧಿಕೃತ ಅನುಮೋದನೆ ಪಡೆದುಕೊಂಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಈ ಸಭೆಯಲ್ಲಿ ಆಯವ್ಯಯದ ಪ್ರಮುಖ ಅಂಶಗಳ ಕುರಿತು ಸಚಿವರೊಂದಿಗೆ ಚರ್ಚಿಸಿದ ಸಿಎಂ, ಅಂತಿಮವಾಗಿ ಸಂಪುಟದ ಒಪ್ಪಿಗೆಯನ್ನು ಪಡೆದರು.
Copy and paste this URL into your WordPress site to embed
Copy and paste this code into your site to embed