Sunday, December 3, 2023

Latest Posts

ಕಾವೇರಿ ವಿವಾದ: ರೈಲು ಹಳಿ ಮೇಲೆ ಕುಳಿತು ತಮಿಳುನಾಡು ರೈತರ ಪ್ರತಿಭಟನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

CWRC ಆದೇಶ ಇದ್ದರೂ ನಮಗೆ ಕರ್ನಾಟಕದಿಂದ ಸಾಕಷ್ಟು ನೀರು ಪೂರೈಕೆಯಾಗುತ್ತಿಲ್ಲ ಎಂದು ಆರೋಪಿಸಿ ಇದೀಗ ತಮಿಳುನಾಡು ರೈತರೂ ಕೂಡ ಪ್ರತಿಭಟನೆಗಿಳಿದಿದ್ದಾರೆ.

ಕಾವೇರಿ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ದಕ್ಷಿಣ ಭಾರತ ನದಿ ಜೋಡಣೆ ರೈತರ ಸಂಘದ ಸದಸ್ಯರು ತಿರುಚ್ಚಿಯಲ್ಲಿ ರೈಲು ಹಳಿ ಮೇಲೆ ಕುಳಿತು ಪ್ರತಿಭಟನೆ ನಡೆಸಿದರು.

ಕರ್ನಾಟಕ ಸರಕಾರ ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಒತ್ತಾಯಿಸಿ ಧರಣಿ ನಡೆಸುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!