ಗಮನ ಸೆಳೆದ ಸಿರಿಧಾನ್ಯಗಳ ಜಾಗೃತಿ ನಡಿಗೆ

ಹೊಸ ದಿಗಂತ ವರದಿ, ಕೊಪ್ಪಳ:

ರಜತ ಮಹೋತ್ಸವ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಹಾಗೂ ಕೊಪ್ಪಳ ಕೃಷಿ ತಂತ್ರಜ್ಞರ ಸಂಸ್ಥೆಯ ಸಹಯೋಗದಲ್ಲಿ ಸೋಮವಾರ ನಗರದಲ್ಲಿ ಸಿರಿಧಾನ್ಯಗಳ ಜಾಗೃತಿ ನಡಿಗೆ ಕಾರ್ಯಕ್ರಮ ನಡೆಯಿತು.
ನಮ್ಮ ನಡಿಗೆ ಸಿರಿಧಾನ್ಯಗಳ ಕಡೆಗೆ ಎಂಬ ಘೋಷ ವಾಕ್ಯದೊಂದಿಗೆ ಸಿರಿಧಾನ್ಯಗಳ ಜಾಗೃತಿ ನಡಿಗೆಯು ಗವಿಮಠದ ಆವರಣದಿಂದ ಪ್ರಾರಂಭಗೊಂಡು, ಗವಿಮಠ ರಸ್ತೆ ಮೂಲಕ ಗಡಿಯಾರ ಕಂಬ ವೃತ್ತ, ಜವಾಹರ ರಸ್ತೆ ಮಾರ್ಗವಾಗಿ ಸಾಹಿತ್ಯ ಭವನದವರೆಗೆ ನಡೆಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!