ಮತ್ತಷ್ಟು ‘ಬಿಸಿ’ಲಿಗೆ ಮೈಯೊಡ್ಡಲಿದೆ ರಾಜ್ಯ: ಹವಾಮಾನ ಇಲಾಖೆ ನೀಡಿದೆ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಸುಡುಬಿಸಿಲಿಗೆ ಜನ ಹೈರಾಣಾಗಿದ್ದು ಮತ್ತೆ ಬಿಸಿಲು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು ಹಾಗೂ ರಾಜ್ಯದ ಇನ್ನಿತರ ಭಾಗಗಳಲ್ಲಿ ತಾಪಮಾನ ಕಳೆದ ವರ್ಷಕ್ಕೆ ಹೋಲಿಸಿದರೆ 1-2 ಡಿಗ್ರಿ ಹೆಚ್ಚಾಗಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಮಾರ್ಚ್‌ಗೂ ಮುನ್ನ ಎರಡು ಡಿಗ್ರಿಯಷ್ಟು ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಆದರೆ ಬಿಸಿಗಾಳಿ ಅಲೆಯ ಯಾವುದೇ ಮುನ್ಸೂಚನೆ ಇಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!