ಚಂದ್ರಶೇಖರ್ ಸಾವು ಪ್ರಕರಣ, ಗೌರಿಗದ್ದೆಗೆ ಭೇಟಿ ನೀಡಿದ ತನಿಖಾ ತಂಡ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಾಸಕ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡ ಗೌರಿಗದ್ದೆಗೆ ಭೇಟಿ ನೀಡಿದೆ.

ಕೊಪ್ಪ ತಾಲೂಕಿನ ಗೌರಿಗದ್ದೆಯ ವಿನಯ ಗುರೂಜಿ ಅವರ ಆಶ್ರಮಕ್ಕೆ ಚಂದ್ರಶೇಖರ್ ಹೋಗಿಬಂದಿದ್ದರು. ಈ ಕುರಿತು ಮಾಹಿತಿ ಕಲೆ ಹಾಕಲು ತನಿಖಾ ತಂಡ ಗೌರಿಗದ್ದೆ ತಲುಪಿದೆ. ಚನ್ನಗಿರಿ ಠಾಣೆ ಪೊಲೀಸರು ಮಾಹಿತಿ ಕಲೆಹಾಕಿದ್ದು, ಸಿಸಿ ಟಿವಿ ಕ್ಯಾಮೆರಾ ಫೂಟೇಜ್ ಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!