ಚಂದ್ರಯಾನ-3 ಯಶಸ್ಸು: ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಂದ್ರಯಾನ-3ರ ಯಶಸ್ಸಿನ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಭಿನಂದನೆ ಸಲ್ಲಿಸಿದ್ದಾರೆ.

ಇಂದು ರಾಷ್ಟ್ರಪತಿ ಭವನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಆದರದಿಂದ ಸ್ವಾಗತಿಸಿ, ಚಂದ್ರಯಾನ-3ರ ಯಶಸ್ಸಿನ ಹಿನ್ನೆಲೆಯಲ್ಲಿ ಹೂಗುಚ್ಛ ನೀಡಿ ಅಭಿನಂದನೆಗಳನ್ನು ಸಲ್ಲಿಸಿದರು.

ಇಸ್ರೋ ಚಂದ್ರಯಾನ-3 ಯಶಸ್ಸಿನ ಬಳಿಕ ಸೂರ್ಯನತ್ತ ಕೂಡ ಯಾನ ಕೈಗೊಂಡಿದ್ದು, ಆ ನಿಟ್ಟಿನಲ್ಲಿ ಇಂದು ಆದಿತ್ಯ ಎಲ್​-1 ಉಡಾವಣೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!