ಹೊಸದಿಗಂತ ವರದಿ, ಕಲಬುರಗಿ:
ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಲ್ಯಾಂಡ್ ಆದ ಹಿನ್ನಲೆ ನಗರದಲ್ಲಿ ಬಿಜೆಪಿ ಮುಖಂಡರು ವಿಜಯೋತ್ಸವ ಆಚರಿಸಿ, ಇಸ್ರೋ ವಿಜ್ಞಾನಿಗಳಿಗೆ ಅಭಿನಂದಿಸಿದರು.
ಈ ಸಂಧರ್ಭದಲ್ಲಿ ಬಿಜೆಪಿ ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ, ನಗರ ಅಧ್ಯಕ್ಷ ಸಿದ್ದಾಜಿ ಪಾಟೀಲ್, ಮಾಜಿ ಶಾಸಕ ಸುಭಾಷ್ ಗುತ್ತೇದಾರ, ಧರ್ಮಣ್ಣ ದೊಡ್ಡಮನಿ, ಶೋಭಾ ಬಾಣಿ, ಮಹಾದೇವ ಬೆಳಮಗಿ, ಮಹೇಶ್ಚಂದ್ರ ಪಾಟೀಲ್ ಕಣ್ಣಿ ಸೇರಿದಂತೆ ಹಲವರು ಇದ್ದರು.