ಬಜೆಟ್ ಮಂಡನೆ ವೇಳೆ ಗದ್ದಲ, ಸಿಎಂ ಬೊಮ್ಮಾಯಿ-ಸಿದ್ದರಾಮಯ್ಯ ನಡುವೆ ವಾಕ್ಸಮರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಎಂ ಬೊಮ್ಮಾಯಿ ಬಜೆಟ್ ಮಂಡನೆ ವೇಳೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಸಿಎಂ ಬೊಮ್ಮಾಯಿ ನಡುವೆ ವಾಕ್ಸಮರ ನಡೆದಿದೆ.

ವಿಪಕ್ಷ ನಾಯಕರು ಇಷ್ಟು ದಿನ ಜನರ ಕಿವಿ ಮೇಲೆ ಹೂ ಇಡ್ತಾ ಇದ್ರು, ಈಗ ಜನರೇ ಅವರ ಕಿವಿಗೆ ಹೂ ಇಡ್ತಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದು, ವಾಕ್ಸಮರಕ್ಕೆ ಕಾರಣವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!