ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಯೋಧ್ಯೆಯಲ್ಲಿ ಇನ್ನೇನು ಕೆಲವೇ ಕ್ಷಣಗಳಲ್ಲಿ ಶ್ರೀರಾಮಲಲಾ ಮೂರ್ತಿ ಪ್ರಾಣಪ್ರತಿಷ್ಠೆ ನೆರವೇರಲಿದೆ.
ಕಾರ್ಯಕ್ರಮದಲ್ಲಿ ಒಟ್ಟಾರೆ ಏಳು ಸಾವಿರಕ್ಕೂ ಹೆಚ್ಚು ಗಣ್ಯರು ಭಾಗಿಯಾಗಿದ್ದು, ಕ್ರಿಕೆಟ್ ಫೀಲ್ಡ್ನಿಂದ ಯಾರೆಲ್ಲಾ ಬಂದಿದ್ದಾರೆ? ನೋಡಿ..
ಅನಿಲ್ ಕುಂಬ್ಳೆ
ರವೀಂದ್ರ ಜಡೇಜಾ
ಮಿಥಾಲಿ ರಾಜ್
ವೆಂಟಕೇಶ್ ಪ್ರಸಾದ್
ಸಚಿನ್ ತೆಂಡೂಲ್ಕರ್
ವಿರಾಟ್ ಕೊಹ್ಲಿ