ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಬಸವರಾಜ್ ಬೊಮ್ಮಾಯಿ ಅವರ ಚೊಚ್ಚಲ ಬಜೆಟ್ ನಲ್ಲಿ ಕೃಷಿ, ಬೆಂಗಳೂರು ನಗರ ಅಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇರಿದಂತೆ ಬಹುತೇಕ ಕ್ಷೇತ್ರಗಳಿಗೆ ಲಾಭವಾಗಿದೆ. ಬಜೆಟ್ ನಿಂದ ಯಾವ ರೀತಿಯಲ್ಲಿ ಅನುಕೂಲವಾಗಲಿದೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕರಾದ ಡಾ.ಜಯವಂತ ನಾಯಕ್ ವಿವರಿಸಲಿದ್ದಾರೆ ಕೇಳಿ..