ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಳಿಗಾಲದ 6 ತಿಂಗಳ ಕಾಲ ಹಿಮಪಾತದಿಂದ ರಸ್ತೆ ಸಂಪರ್ಕ ಕಳೆದುಕೊಳ್ಳುವ ಪ್ರದೇಶ ಲೇಹ್. ನಾಗರಿಕರೂ, ಮಿಲಿಟರಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದ ಸಮಸ್ಯೆಗೆ ಈಗ ಅಂತ್ಯ ಹಾಡಲಾಗುತ್ತಿದೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜುಪೇಯಿ ಕಂಡಿದ್ದ ಜೋಜಿಲಾ ಸುರಂಗದ ಕನಸು ಈಗ ನನಸಾಗುತ್ತಿದೆ. ಸಚಿವ ನಿತಿನ್ ಗಡ್ಕರಿ ಅವರ ನಿಗಾದಲ್ಲಿ ನಡೆಯುತ್ತಿರುವ ಯೋಜನೆಯ ಮಾಹಿತಿ ಈ ವಿಡಿಯೋದಲ್ಲಿದೆ ನೋಡಿ….