ಚಿಕ್ಕನಾಯಕನಹಳ್ಳಿ ವಿಜಯ‌ ಸಂಕಲ್ಪ ಯಾತ್ರೆ: ರೋಡ್ ಶೋ ದಲ್ಲಿ ಭಾಗಿಯಾದ ಜೆ.ಪಿ. ನಡ್ಡಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ತುಮಕೂರಿನ ಚಿಕ್ಕನಾಯಕನಹಳ್ಳಿ ಮತಕ್ಷೇತ್ರದಲ್ಲಿ ಇಂದು ವಿಜಯ‌ ಸಂಕಲ್ಪ ಯಾತ್ರೆಯ ಭಾಗವಾಗಿ ರೋಡ್ ಶೋ ನಡೆಯಿತು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ , ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ನಿಕಟ ಪೂರ್ವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ರೋಡ್ ಶೋ ನಡೆಸಿ ನಂತರ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಂಡರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!