ಮಕ್ಕಳ ಹಬ್ಬ: ನಾಳೆ ಆಕಾಶವಾಣಿಯಲ್ಲಿ ವಿಶೇಷ ಸಂದರ್ಶನ ಪ್ರಸಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನ.19, 20ರಂದು ಮಂಗಳೂರಿನಲ್ಲಿ ಕನ್ನಡ ಶಾಲಾ ಮಕ್ಕಳ ಹಬ್ಬ ಕಾರ್ಯಕ್ರಮ ನಡೆಯಲಿದ್ದು, ಇದರ ಅಂಗವಾಗಿ ನಾಳೆ (ನ.13) ಬೆಳ್ಳಿಗೆ 9.05ಕ್ಕೆ ಆಕಾಶವಾಣಿಯಲ್ಲಿ ಈ ಕುರಿತು ಮಕ್ಕಳ ಹಬ್ಬ ಸಮಿತಿಯ ಕಾರ್ಯದರ್ಶಿ ದೇವಿಪ್ರಸಾದ್ ಶೆಟ್ಟಿ ಅವರ ಸಂದರ್ಶನ ಪ್ರಸಾರವಾಗಲಿದೆ.
ದೇವಿಪ್ರಸಾದ್ ಶೆಟ್ಟಿ ಅವರ ಸಂದರ್ಶನವನ್ನು ಸೂರ್ಯನಾರಾಯಣ ಭಟ್ ಮಾಡಲಿದ್ದಾರೆ.
ಕನ್ನಡ ಶಾಲಾ ಮಕ್ಕಳ ಹಬ್ಬ ಕಾರ್ಯಕ್ರಮದಲ್ಲಿ ಸುಮಾರು 15000 ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಲಿದ್ದಾರೆ. ಅಲ್ಲದೇ ಈ ಕಾರ್ಯಕ್ರಮಕ್ಕೆ ಸಚಿವರು, ವಿಧಾನ ಸಭೆಯ ಸ್ಪೀಕರ್ ಅವರ ಆಗಮನವನ್ನು ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!