ಕೊಪ್ಪಳದಲ್ಲಿ ಎರಡು ಗುಂಪಿನ ನಡುವೆ ಮಾರಾಮಾರಿ: ಇಬ್ಬರ ಸಾವು

ಹೊಸದಿಗಂತ ವರದಿ, ಕೊಪ್ಪಳ:
ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರು ಮೃತಪಟ್ಟಿದ್ದು, ಒಬ್ಬರಿಗೆ ಗಂಭೀರ ಗಾಯಗಳಾಗಿವೆ.
ಕೊಪ್ಪಳ‌ ಜಿಲ್ಲೆ ಕನಕಗಿರಿ ತಾಲೂಕು ಹುಲಿಹೈದರ ಗ್ರಾಮದಲ್ಲಿ ಘಟನೆ ನಡೆದಿದ್ದು, ಯಕಪ್ಪ (60), ಭಾಷಾ ಸಾಬ (22) ಮೃತಪಟ್ಟಿದ್ದಾರೆ.
ಧರ್ಮಣ್ಣ ಹರಿಜನ ಎಂಬ ಯುವಕನಿಗೆ ಗಂಭೀರ ಗಾಯವಾಗಿವೆ. ಸಾವು ಬದುಕಿ ನಡುವೆ ಹೋರಾಟ ಮಾಡುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!