ಮಳೆಯನ್ನು ಲೆಕ್ಕಿಸದೇ ಬಿಜೆಪಿ ಅಭ್ಯರ್ಥಿ ಪರ ಬಿರುಸಿನ ಮತಯಾಚನೆ ಮಾಡಿದ ಸಿಎಂ ಬೊಮ್ಮಾಯಿ

ಹೊಸದಿಗಂತ ವರದಿ, ಕಲಬುರಗಿ:

ಮಳೆಯನ್ನು ಲೆಕ್ಕಿಸದೇ,ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಸಂಜೆ ಕಲಬುರಗಿ ದಕ್ಷಿಣ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ದತ್ತಾತ್ರೇಯ ಪಾಟೀಲ್ ರೇವೂರ್ ಹಾಗೂ ಕಲಬುರಗಿ ಉತ್ತರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಂದು ಪಾಟೀಲ್ ಪರ ಮತಯಾಚನೆ ಮಾಡಿ ಸಾವ೯ಜನಿಕ ಸಭೆಯಲ್ಲಿ ಮಾತನಾಡಿದರು.

ಈ ಸಂದರ್ಭದಲ್ಲಿ ಶಾಸಕ ರಾಜುಗೌಡ್, ನಟಿ ಶೃತಿ, ಬಿ.ಜಿ.ಪಾಟೀಲ್,ರಾಜಕುಮಾರ್ ಪಾಟೀಲ್,ಬಿಜೆಪಿ ನಗರ ಅಧ್ಯಕ್ಷ ಸಿದ್ದಾಜಿ ಪಾಟೀಲ್, ರಾಜು ವಾಡೇಕರ್, ಉತ್ತರ ಮಂಡಲ ಅಧ್ಯಕ್ಷ ಅಶೋಕ್ ಮಾನಕರ್ ಸೇರಿದಂತೆ ಹಲವು ಮುಖಂಡರು ಸಾಥ್ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!