ಬಜೆಟ್‌ ಓದುವ ವೇಳೆ ಕನ್ನಡ ಶಾಲು ಹಾಕಲು ಶಾಸಕರಿಗೆ ಸಿಎಂ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆಲವೇ ಕ್ಷಣದಲ್ಲಿ ರಾಜ್ಯ ಬಜೆಟ್ ಮಂಡನೆ ಮಾಡಲಿರುವ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ಎಲ್ಲಾ ಶಾಸಕರಿಗೆ ತಾವು ಬಜೆಟ್ ಮಂಡನೆ ಮಾಡುವ ವೇಳೆ ಕನ್ನಡ ಶಾಲು ಹಾಕಿಕೊಳ್ಳಲು ಸೂಚನೆ ನೀಡಿದ್ದಾರೆ.

ಬಹಳ ಕುತೂಹಲ ಮೂಡಿಸಿರುವ ಈ ಬಜೆಟ್ ನಲ್ಲಿ ಯಾವೆಲ್ಲ ಅನುದಾನ ರಾಜ್ಯ ಸರ್ಕಾರ ಜನರಿಗೆ ನೀಡಲಿದ್ದಾರೆ ಎಂಬುದು ಕಾದು ನೋಡಬೇಕಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!